Sat, 07 Oct 2023 23:43:14Office Staff
ಭಟ್ಕಳದ ಮೂಲಕ ಮಂಗಳೂರು, ಉಡುಪಿ ಕೇರಳ ಸಂಪರ್ಕಿಸುವ ವಿವಿಧ ಪ್ರಮುಖ ರೈಲುಗಳನ್ನು ಭಟ್ಕಳದಲ್ಲಿ ನಿಲುಗಡೆಗೆ ಆಗ್ರಹಿಸಿ ತಂಝೀಮ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಕೇಂದ್ರ ರೈಲು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
View more
Sat, 07 Oct 2023 06:09:18Office Staff
ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ಉತ್ತಮ ಶಿಕ್ಷಣಕ್ಕೆ ಅಗತ್ಯವಾದ ಅಡಿಪಾಯವಾಗಿದೆ. ಉತ್ತಮ ಶಿಕ್ಷಣವು ಪ್ರತಿಭೆಯನ್ನು ಪೋಷಿಸುತ್ತದೆ. ಪ್ರತಿಭೆಯು ಸಮಾಜಿಕ ಬದಲಾವಣೆಗೆ ಕಾರಣವಾಗುತ್ತದೆ.
View more
Fri, 06 Oct 2023 23:26:16Office Staff
ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್(ಐಟಾ) ಶಿಕ್ಷಕರ ರಾಷ್ಟ್ರ ಮಟ್ಟದ ಸಂಘಟನೆಯಾಗಿದ್ದು ಇದರ ವತಿಯಿಂದ 'ಬೋಧನಾ ಪ್ರಬುದ್ಧತೆ, ಪ್ರತಿಭಾ ಶೋಷಣೆ, ಸಮಾಜ ಪರಿಪನ ಎಂಬ ಧೈಯವಾಕ್ಯದಡಿ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನವನ್ನು ಸೆ. 24ರಿಂದ ಅ. 15ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ ಹಿರಾ ಕಾಲೇಜು ಸಭಾಂಗಣ ಬಬ್ಬುಕಟ್ಟೆ ತೊಕ್ಕೊಟ್ಟಿನಲ್ಲಿ ಅ.8 ರಂದು ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಶೈಕ್ಷಣಿಕ ಸಮಾವೇಶ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ
View more
Thu, 05 Oct 2023 02:52:26Office Staff
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕವು ಹಮ್ಮಿಕೊಂಡಿರುವ ಪ್ರವಾದಿ ಮುಹಮ್ಮದ್ ಪೈಗಂಬರರ ಸಮಾನತೆಯ ಸಂದೇಶ ಅಭಿಯಾನವು ಎಲ್ಲರಿಗೂ ತಲುಪುವಂತಾಗಬೇಕು ಎಂದು ಶಿರಾಲಿಯ ಕೃಷ್ಣ ಸುಬ್ರಾಯ ದೇವಾಡಿಗ ಹೇಳಿದರು.
View more