Mon, 25 Sep 2023 04:43:35Office Staff
ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತಗಳಾಗುತ್ತಿವೆ. ಅವ್ಯವಸ್ಥೆ ಇದ್ದರೂ ಅದನ್ನ ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗುತ್ತಿಲ್ಲ.
View more
Mon, 25 Sep 2023 04:08:48Office Staff
ಬೆಂಗಳೂರು: ಸೆಪ್ಟೆಂಬರ್ 24 ರಿಂದ ಅ.15 ರ ವರೆಗೆ “ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜ ಪರಿವರ್ತನೆ Enlightening Teachers, Nurturing Talents , Transforming Society AIITA an Ideal platform” ಎಂಬ ಥೀಮ್ ಅಡಿ 22 ದಿನಗಳ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನಕ್ಕೆ ದೆಹಲಿಯಲ್ಲಿ ಚಾಲನೆ ನೀಡಿದ್ದು ಸೆ.24 ರಂದು ಐಟಾ ಕರ್ನಾಟಕ ಘಟಕವು ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿ ರಾಜ್ಯದಲ್ಲಿ ಚಾಲನೆ ನೀಡಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ
View more
Sun, 24 Sep 2023 04:37:57Office Staff
ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.
View more
Sun, 24 Sep 2023 03:59:39Office Staff
ಉಡುಪಿ : ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ನೇತೃತ್ವದಲ್ಲಿ ಸೆಪ್ಟಂಬರ್ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.
View more