Wed, 13 Sep 2023 03:51:19Office Staff
ಮಂಗಳೂರು: ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿದ್ದಾರೆ.
View more
Tue, 12 Sep 2023 23:19:06Office Staff
ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮಾದಿನಾಚರಣೆಯ ಅಂಗವಾಗಿ ಸೆ.28 ರಿಂದ ಅ.6 ರ ವರೆಗೆ ಆಯೋಜಿಸಿರುವ ಸೀರತ್ ಅಭಿಯಾನ-2023 ರ ಪ್ರಯುಕ್ತ “ಸಮಾನತೆಯ ಸಮಾಜದ ಶಿಲ್ಪಿ- ಪ್ರವಾದಿ ಮುಹಮ್ಮದ್(ಸ)” ಎಂಬ ವಿಷಯದಲ್ಲಿ ಉತ್ತರಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಸೆ.25ರ ಒಳಗೆ ಪ್ರಬಂಧವನ್ನು ಅಂಚೆ ಮೂಲಕ ಕಳುಹಿಸಿಕೊಡಬೇಕೆಂದು ಪ್ರಬಂಧ ಸ್ಪರ್ಧೆಯ ಸಂಚಾಲಕ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Tue, 12 Sep 2023 22:27:08Office Staff
ಭಟ್ಕಳ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಭಟ್ಕಳ ತಾಲೂಕಾ ಘಟಕ ಅಸ್ತಿತ್ವಕ್ಕೆ ಬಂದಿದ್ದು , ಸಂಸ್ಥಾಪಕ ಅಧ್ಯಕ್ಷರಾಗಿ ರಾಮಕೃಷ್ಣ ಭಟ್ಟ ಆಯ್ಕೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
View more
Tue, 12 Sep 2023 16:55:19Office Staff
ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲಾನ್ ಸೋಮವಾರ ಹೊಸದಿಲ್ಲಿಯಲ್ಲಿ ರಕ್ಷಣಾ ಭಾಗೀದಾರಿಕೆ ಮಂಡಳಿಯ ಮೊದಲ ನಾಯಕರ ಸಭೆ ನಡೆಸಿದರು.
View more
Tue, 12 Sep 2023 05:17:01Office Staff
ಭಟ್ಕಳ: ಕೇರಳದ ಧಾರ್ಮಿಕ ಮತ್ತು ಸಾಮಾಜಿಕ ಕ್ರಾಂತಿಯ ಪೂಜ್ಯ ಪ್ರವರ್ತಕರಾದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜನ್ಮ ದಿನಾಚರಣೆ ಸಮಾರಂಭವನ್ನು ಭಟ್ಕಳದಲ್ಲಿ ಅತ್ಯಂತ ಸಂಭ್ರಮ ಮತ್ತು ಏಕತೆಯಿಂದ ಆಚರಿಸಲಾಯಿತು. ಬಿಳಿ ಅಂಗಿ, ಬಿಳಿ ಪಂಚೆ (ಧೋತಿ) ಮತ್ತು ಹಳದಿ ಶಾಲುಗಳನ್ನು ಧರಿಸಿದ ಸಾವಿರಾರು ಜನರು ಶಾಂತಿಯುತ ಮೆರವಣಿಗೆಯಲ್ಲಿ ಪಾಲ್ಗೊಂಡರು, ಇದು "ಮಾನವ ಕುಲಂ ತಾನೊಂದೆ ವಲಂ". ಎಂಬ ಕವಿಯ ಭಾವನೆಗಳನ್ನು ಪ್ರತಿಧ್ವನಿಸುವಂತಿತ್ತು. ಈ ಜಯಂತ್ಯೋತ್ಸವ ಕೇವಲ ಒಂದು ಆಚರಣೆಯಾಗದೆ, ಏಕತೆ, ಸಹೋದರ
View more
Sun, 10 Sep 2023 18:13:17Office Staff
ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 180 ಪ್ರಕರಣಗಳನ್ನು ರೂ.5,55,14,597/- ಮೊತ್ತಕ್ಕೆ ಇತ್ಯರ್ಥ ಪಡಿಸಲಾಯಿತು
View more