Sun, 18 Jun 2023 01:34:12Office Staff
ಭಟ್ಕಳ: ಕುಂದಾಪುರ ಕಡೆಯಿಂದ ಭಟ್ಕಳದ ಕಡೆಗೆ ಕ್ರಮವಾಗಿ ಯಾವುದೇ ದಾಖಲೆ ಇಲ್ಲದೆ ಮಾರೂತಿ ಸುಜೂಕಿ ವಾಹನದಲ್ಲಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕ ಪಾಂಡು ನಾಯ್ಕ ಹಾಗೂ ಶಹರ ಠಾಣೆಯ ಪಿ.ಎಸ್.ಐ ಹನುಮಂತ ಕುಡಗುಂಟಿ ಪುರವರ್ಗ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿ ವಾಹನ ಸಮೇತ ೫೧೦ಕೆ.ಜಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಶನಿವಾರ ನಡೆದಿದೆ.
View more
Sat, 17 Jun 2023 23:03:10Office Staff
ಭಟ್ಕಳ: ಅಂಕೋಲಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ವೇದಿಕೆ ಹಂಚಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರಿಗೆ ದುಬಾರಿಯಾಗಿ ಪರಿಣಮಿಸಬಹುದು. ಸಂಬಂಧಿತ ಚುನಾವಣಾ ಖರ್ಚುವೆಚ್ಚ ವಿವರಗಳನ್ನು ನಿಗದಿತ ಸಮಯದೊಳಗೆ ಸಲ್ಲಿಸಲು ವಿಫಲರಾಗಿದ್ದೇ ಆದಲ್ಲಿ ಶಾಸಕರಾದ ಶಿವರಾಮ್ ಹೆಬ್ಬಾರ್ ಮತ್ತು ದಿನಕರ್ ಶೆಟ್ಟಿ ಆರು ವರ್ಷಗಳ ಅನರ್ಹತೆಗೂ ಗುರಿಯಾಗಬಹುದಾಗಿದೆ ಎಂದು deccanherald.com ವರದಿ ಮಾಡಿದೆ.
View more
Sat, 17 Jun 2023 04:41:52Office Staff
ಮಂಗಳೂರು : ಸಂತ್ರಸ್ತ ಮೀನುಗಾರರು ಹಾಗೂ ಅವರ ಕುಟುಂಬಕ್ಕೆ ಸಕಾಲದಲ್ಲಿ ಪರಿಹಾರ ನೀಡದೇ ಇದ್ದಲ್ಲಿ ಅಥವಾ ವಿಳಂಬವಾದರೆ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಶಿಸ್ತು ಬದ್ಧ ಹಾಗೂ ಜನರ ಕೆಲಸ ಮಾಡದ ಅಧಿಕಾರಿಗಳು ಈ ಇಲಾಖೆಗೆ ಬೇಡವೇ ಬೇಡ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ವೈದ್ಯ ಅವರು ತಾಕೀತು ಮಾಡಿದರು.
ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಡಲ್ಕೊರೆತ ಸೇರಿದಂತೆ ಬಂದರು, ಮೀನುಗಾರಿಕೆ ಇಲಾಖೆ, ಹಾಗೂ ವಿವ
View more
Sat, 17 Jun 2023 00:51:10Office Staff
ಭಟ್ಕಳ: ತಾಲೂಕಿನ ೧೬ ಗ್ರಾಮ ಪಂಚಾಯತಿಗಳ ೨ನೆ ಅವಧಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಪ್ರಕ್ರಿಯೆ ಉ.ಕ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್ ಪಕ್ಕದಲ್ಲಿರುವ ಕಮಲಾಬಾಯಿ ರಾಮನಾಥ್ ಶಾನಭಾಗ ಸಭಾಂಗಣದಲ್ಲಿ ಶುಕ್ರವಾರ ಜರುಗಿತು.
View more
Fri, 16 Jun 2023 23:16:23Office Staff
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ) ಬೆಂಗಳೂರು ನಗರ ಕೇಂದ್ರೀಯ ವಿಭಾಗ ಇವರಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ , ಜೈನ್ , ಬೌಧ್ಧ, ಸಿಖ್ , ಹಾಗೂ ಫಾರ್ಸಿ, ಜನಾಂಗದವರಿಗೆ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ
View more
Fri, 16 Jun 2023 21:50:18Office Staff
ಕಾಂಗ್ರೇಸ್ ಪಕ್ಷದಲ್ಲಿ ಸಿದ್ಧರಾಮಯ್ಯನವರಷ್ಟೆ ಅತ್ಯಂತ ಖಡಕ್ ಆಗಿ ಮತ್ತು ತೀಕ್ಷ್ಣವಾಗಿ ಬಿಜೆಪಿ ಮತ್ತು ಸಂಘಪರಿವಾರದ ಸಿದ್ದಾಂತಗಳನ್ನು ವಿರೋಧಿಸುವ ವ್ಯಕ್ತಿ ಎಂದರೆ ಅದು ಬಿ.ಕೆ. ಹರಿಪ್ರಸಾದ್. ಈ ಬಾರಿ ರಾಜ್ಯದಲ್ಲಿ ಕಾಂಗ್ರೇಸ್ ಬಹುಮತ ಪಡೆಯಲು ಸಿದ್ಧರಾಮಯ್ಯ, ಡಿಕೆಶಿ, ಪ್ರಿಯಾಂಕ್ ಕರ್ಗೆ ಯವರಷ್ಟೇ ಬಿ.ಕೆ. ಹರಿಪ್ರಸಾದ್ ರು ಕಾರಣರು. ಇವರ ಪ್ರಖರ ಜಾತ್ಯಾತೀತ ಚಿಂತನೆಗಳು, ಮಾತಿನ ವೈಖರಿ, ಸೈದ್ಧಾಂತಿಕ ನಿಲುವು. ಈ ಎಲ್ಲ ಗುಣಗಳಿಂದ ಅವರೊಬ್ಬ ಪ್ರಭಾವಿ ನಾಯಕನಾಗುವ ಎಲ್ಲ ಲಕ್ಷಣಗಳನ್ನು ಹೊಂದ
View more
Fri, 16 Jun 2023 21:42:55Office Staff
ಮಂಗಳೂರು: ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ತೊಂದರೆಗೀಡಾದಾಗ ಸಂತ್ರಸ್ತರಿಗೆ ಅಥವಾ ಅವರ ಕುಟುಂಬದವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗಬಾರದು. ವಿಳಂಬವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
View more
Fri, 16 Jun 2023 03:54:11Office Staff
ಧಾರವಾಡ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧ್ಯಕ್ಷರಾಗಿರುವ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಹಾಗೂ ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಗುರುವಾರ ಬೆಳ್ಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿತು.
View more