Mon, 17 Apr 2023 00:18:40Office Staff
ಉತ್ತರಪ್ರದೇಶದ ಬಂಧಿತ ಭೂಗತ ಪಾತಕಿ ಅತೀಕ್ ಅಹದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಪ್ರಯಾಗ್ ರಾಜ್ನಲ್ಲಿ ಶನಿವಾರ ರಾತ್ರಿ ಪೊಲೀಸರು ಹಾಗೂ ಪತ್ರಕರ್ತರ ಎದುರೇ ದುಷ್ಕರ್ಮಿಗಳು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
View more
Mon, 17 Apr 2023 00:03:01Office Staff
ರಾಜ್ಯ ಬಿಜೆಪಿಯೊಳಗೆ ಬಂಡಾಯ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
View more
Sun, 16 Apr 2023 06:28:37Office Staff
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
View more
Sat, 15 Apr 2023 11:31:12Office Staff
ಉದ್ಯೋಗ ಮತ್ತು ಶಿಕ್ಷಣದಲ್ಲಿ ಸುಮಾರು ಮೂರು ದಶಕಗಳಿಂದಲೂ ಮುಸ್ಲಿಮರಿಗೆ ನೀಡಲಾಗುತ್ತಿದ್ದ 4 ಶೇ. ಮೀಸಲಾತಿಯನ್ನು ರದ್ದುಪಡಿಸಲು ಕರ್ನಾಟಕ ಸರಕಾರ ತೆಗೆದುಕೊಂಡಿರುವ ನಿರ್ಧಾರವು ಸಂಪೂರ್ಣ ತಪ್ಪು ಕಲ್ಪನೆ'ಯನ್ನು ಆಧರಿಸಿದೆ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ
View more
Sat, 15 Apr 2023 00:34:08Office Staff
ಕಾರವಾರ : ಡಾ. ಬಿ ಆರ್ ಅಂಬೇಡ್ಕರ್ ರವರು ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನಮ್ಮ ದೇಶಕ್ಕೆ ನೀಡಿದ್ದಾರೆ. ಈ ಸಂವಿದಾನದ ಮೂಲಭೂತ ಹಕ್ಕಿನ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ ಎಂದು ಪ್ರದಾನ ಜಿಲ್ಲಾ ಹಾಗೂ ಸತ್ರ ನ್ಯಾಯದೀಶ ಡಿ ಎಸ್ ವಿಜಯಕುಮಾರ್ ಹೇಳಿದರು.
ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 132 ನೇ ಡಾ.ಬಿ.ಆರ್.ಅ
View more
Fri, 14 Apr 2023 05:28:48Office Staff
ಲಕ್ನೋ: ಜಗದ್ವಿಖ್ಯಾತ ಇಸ್ಲಾಮಿಕ್ ವಿದ್ವಾಂಸ ಹಾಗೂ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅಧ್ಯಕ್ಷ ಮೌಲಾನ ರಬೆ ಹಸನಿ ನದ್ವಿ ಅಲ್ಪಕಾಲದ ಅಸೌಖ್ಯದಿಂದ ಎಪ್ರಿಲ್ 13, ಗುರುವಾರ ತಮ್ಮ 93ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾರತದ ಮುಸ್ಲಿಂ ಸಮುದಾಯದ ಅತ್ಯಂತ ಗೌರವಾನ್ವಿತ ವಿದ್ವಾಂಸರಾಗಿದ್ದ ಅವರು ಇಸ್ಲಾಮಿಕ್ ಶಿಕ್ಷಣ ಹಾಗೂ ಅಂತರ-ಧರ್ಮೀಯ ಸೌಹಾರ್ದತೆಗೆ ಮಹತ್ವದ ಕೊಡುಗೆ ನೀಡಿದ್ದರು.
View more
Wed, 12 Apr 2023 23:57:04Office Staff
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷವು ತನ್ನ ಅಭ್ಯರ್ಥಿಯನ್ನು ಈಗಾಗಲೆ ಘೋಷಣೆ ಮಾಡಿದ್ದು ಬಿಜೆಪಿ ಮಂಗಳವಾರ ಸಂಜೆ ಅಭ್ಯರ್ಥಿಯನ್ನು ಫೈನಲ್ ಮಾಡಿದೆ. ಕಾದು ನೋಡುವ ತಂತ್ರವನ್ನು ಅಳವಡಿಸಿಕೊಂಡಿದ್ದ ಜೆ.ಡಿ.ಎಸ್ ಪ್ರಮುಖ ಎಚ್.ಡಿ.ಕುಮಾರ್ ಸ್ವಾಮಿ ಬುಧವಾರದಂದು ಕುಮಟಾದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ತನ್ನ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಹೀಗಾಗಿ ಮೂರು ಪ್ರಮುಖ ಪಕ್ಷಗಳನ್ನು ತಮ್ಮ ತಮ್ಮ ಅಭ್ಯರ್ಥಿಯನ್ನು ಪೈನಲ್ಗೊಳಿಸಿದ್ದು ಈಗ ಕ್ಷೇತ್ರದಲ್ಲಿ ಚುನಾವಣ ಕಾವ
View more
Wed, 12 Apr 2023 21:42:10Office Staff
ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಮಂಗಳವಾರ ಅಧಿಕೃತವಾಗಿ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಸಂಘಪರಿವಾರದ ಪ್ರಭಲ ವಿರೋಧ,ಸರ್ಕಾರದ ೨ಕೋಟಿ ರೂ ಹಣವನ್ನು ತನ್ನ ಸ್ವಂತಕ್ಕೆ ಬಳಸಿಕೊಂಡ ಆರೋಪ, ಕಾರ್ಯಕರ್ತರ ಅಸಮಧಾನ ಭ್ರಷ್ಟಚಾರ ಆರೋಪದ ನಡುವೆಯೂ ಹಾಲಿ ಶಾಸಕ ಸುನಿಲ್ ನಾಯ್ಕರನ್ನು ಮತ್ತೇ ಟಿಕೇಟ್ ನೀಡಿ ಕಣಕ್ಕಿಳಿಸಿದೆ.
View more
Wed, 12 Apr 2023 21:03:22Office Staff
ರಾಜ್ಯ ವಿಧಾನಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ಟಿಕೆಟ್ ಘೋಷಿಸಿದ್ದು, ಬಂಡಾಯದ ಬಿಸಿಗೆ ಹೆದರಿ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್ ಘೋಷಣೆ ಮಾಡಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಹಲವು ದಿನಗಳಿಂದ ಬಾಕಿ ಉಳಿದಿದ್ದ ಬಿಜೆಪಿ ಟಿಕೆಟ್ ಪಟ್ಟಿ ಮಂಗಳವಾರ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಬಿಜೆಪಿ ಪಾಳಯದಲ್ಲಿ ಸಂತೋಷ ವ್ಯಕ್ತವಾಗಿದ್ದು, ಎಲ್ಲಾ ಹಾಲಿಗಳಿಗೂ ಟಿಕೆ
View more