Fri, 24 Mar 2023 13:30:45Office Staff
ಮೋದಿ ಉಪನಾಮವನ್ನು ಅವಮಾನಿಸಲಾಗಿದೆ ಎಂಬುದಾಗಿ ಆರೋಪಿಸುವ 2019ರ ಮಾನನಷ್ಟ ಪ್ರಕರಣದಲ್ಲಿ ಗುರುವಾರ ಗುಜರಾತ್ನ ಸೂರತ್ ನಲ್ಲಿರುವ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ದೋಷಿ ಎಂಬುದಾಗಿ ಘೋಷಿಸಿದೆ ಹಾಗೂ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
View more
Fri, 24 Mar 2023 03:00:57Office Staff
ಕಳೆದ ಒಂದು ವರ್ಷದಿಂದ ಧರಣಿ ನಡೆಸಿದರೂ ಸ್ಫಂದನೆ ನೀಡದ ಸರ್ಕಾರದ ವಿರುದ್ದ ಆಕ್ರೋಶಗೊಂಡ ಮೊಗೇರ ಸಮುದಾಯ ಗುರುವಾರ ಇಲ್ಲಿನ ತಾಲೂಕು ಆಡಳಿದ ಎದುರು ಬ್ರೃಹತ್ ಪ್ರತಿಭಟನೆ ನಡೆಸಿತು.
View more
Thu, 23 Mar 2023 01:44:33Office Staff
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬೇಡಿಕೆ ಹೆಚ್ಚಾಗುತಲಿದ್ದು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬುಧವಾರ ತಂಝೀಮ್ ಕಚೇರಿಗೆ ಬಂದ ನೂರಕ್ಕೂ ಅಧಿಕ ಮಹಿಳೆಯರು ಭಟ್ಕಳದಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಬೇಕು. ಒಂದು ವೇಳೆ ತಂಝಿಮ್ ತನ್ನ ನಿರ್ಣಯದಿಂದ ಹಿಂದೆ ಸರಿಯದೆ ಇದ್ದಲ್ಲಿ ಚುನಾವಣೆಯಲ್ಲಿ ತಾವು ‘ನೋಟಾ’ ಮತಕ್ಕೆ ಮೊರೆಹೋಗಬೇಕಾದೀತೆಂದು ಎಚ್ಚರಿಸಿದ್ದು ಈ ಕುರಿತಂತೆ ತಂಜೀಮ್ ಸಂಸ್ಥೆಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್
View more
Wed, 22 Mar 2023 01:17:21Office Staff
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಧ್ಯ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರಲು ಸೋಮವಾರ ಸಂಜೆ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ನಡೆದ ಕ್ಷೇತ್ರದ ಸರ್ವಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಪ್ರಭಲ ಆಕಾಂಕ್ಷಿ ಇನಾಯತುಲ್ಲಾ ಶಾಬಂದ್ರಿಗೆ ಈ ನಿರ್ಣಯದಿಂದ ಭಾರಿ ಹಿನ್ನೆಡೆಯುಂಟಾದಂತಾಗಿದೆ.
View more
Tue, 21 Mar 2023 21:38:34Office Staff
ಕಾರವಾರ : ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮತದಾರರ ಪಟ್ಟಿ ಪರಿಷ್ಕರಣೆ, ಮತದಾನ ಕ್ಷೇತ್ರಗಳಲ್ಲಿ ಸಕಲ ಮೂಲಭೂತ ಸೌಲಭ್ಯ ಪೂರೈಸಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
View more
Tue, 21 Mar 2023 04:01:22Office Staff
ಬೆಂಗಳೂರು: ಬೆಂಗಳೂರು ಹೈಕೋರ್ಟ್ನ ಹಿರಿಯ ವಕೀಲ ಅಡ್ವೋಕೇಟ್ ಪಿ.ಉಸ್ಮಾನ್ ಮತ್ತು ಅಡ್ವೋಕೇಟ್ ಮೊಹಮ್ಮದ್ ನಿಯಾಜ್ ಕ್ರಮವಾಗಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಕರ್ನಾಟಕ ಘಟಕದ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ, ಜೊತೆಗೆ ತುಮಕೂರಿನ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಫ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.
View more