Sat, 18 Feb 2023 04:56:39Office Staff
ಕಾರವಾರ : ಪ್ರವಾಸೋದ್ಯಮ ನೀತಿ ಅನ್ವಯ ಇಲಾಖೆಯಿಂದ ಪ್ರವಾಸಿಗರ ಅನೂಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆದು ಹೋಂ ಸ್ಟೇ ನಡೆಸುವುದು ಕಡ್ಡಾಯವಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ನಿಯಮ ಉಲ್ಲಂಘಿಸಿ ಇಲಾಖೆಯ ಅನುಮೋದನೆಯನ್ನು ಪಡೆಯದೆ ಹೋಂಸ್ಟೇ, ನಡೆಸುವುದು ಕಂಡು ಬಂದ ಹಿನ್ನೆಲೆಯಲ್ಲಿ ಜ.25 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿ 30 ದಿನಗಳ ಒಳಗೆ ಆನ್ಲೈನ್ kttf.karnatakatourisum.org ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಲಾಗಿತ್ತು ಆದರೆ ಈ ಬಗ್ಗೆ ಈ ವರೆ
View more
Sat, 18 Feb 2023 04:48:59Office Staff
ಕಾರವಾರ : ತಾಲೂಕಿನ ಕೆಲವು ಗ್ರಾಮ ಪಂಚಾಯತಿಗಳಲ್ಲಿ ನರೇಗಾದಡಿ ಕೂಲಿಕಾರರನ್ನು ನಿಯೋಜಿಸಿ ಕೂಲಿ ಕೆಲಸ ಒದಗಿಸುವ ಪ್ರಗತಿ ಶ್ಯೂನ್ಯವಿದ್ದು, ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ನರೇಗಾದಡಿ ಲಭ್ಯವಿರುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಕೂಲಿಕಾರರನ್ನು ನಿಯೋಜಿಸಿ ಕೂಲಿ ಕೆಲಸ ನೀಡಬೇಕು. ಜೊತೆಗೆ ಯಾವ ಗ್ರಾಮ ಪಂಚಾಯತಿಯಲ್ಲೂ ಕೂಲಿಕಾರರ ನಿಯೋಜನಾ ಪ್ರಗತಿ ಶೂನ್ಯ ಪ್ರಮಾಣದಲ್ಲಿ ದಾಖಲಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ
View more
Thu, 16 Feb 2023 19:02:27Office Staff
ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇರುವ ಸಂದರ್ಭದಲ್ಲಿ ತರಾತುರಿಯಲ್ಲಿ ಟೆಂಡರ್ ಮೊತ್ತ ಹೆಚ್ಚಳ ಮಾಡಿ ಲೂಟಿ ಮಾಡಲಾಗುತ್ತಿದೆ. ಮುಂದೆ ನಾವು ಅಧಿಕಾರಕ್ಕೆ ಬಂದರೆ ತನಿಖಾ ಆಯೋಗ ರಚನೆ ಮಾಡಿ ಎಲ್ಲ ತನಿಖೆ ಮಾಡಿಸಿ, ಈ ಸರಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
View more
Thu, 16 Feb 2023 18:57:23Office Staff
ದೇಶದಲ್ಲಿ 10 ಲಕ್ಷಕ್ಕೂ ಅಧಿಕ ಸರಕಾರಿ ಶಾಲೆಗಳಿವೆ. ಆದರೆ, ಕೇವಲ 2 ಲಕ್ಷ ಸರ ಕಾರಿ ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್ ಸೌಲಭ್ಯ ವಿದೆ ಎಂದು ಕೇಂದ್ರ ಶಿಕ್ಷಣ ಖಾತೆಯ ಸಹಾಯಕ ಸಚಿವ ಸುಭಾಷ್ ಸರ್ಕಾರ್ ಅವರು ಲೋಕಸಭೆ ಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ
View more
Thu, 16 Feb 2023 18:50:05Office Staff
ಆಡಳಿತ ಪಕ್ಷದ ಮುಖ್ಯ ಸಚೇತಕ ಹಾಗೂ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ನಡೆಸಿರುವ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಲ್ಲಿನ ಬೊಮ್ಮನಹಳ್ಳಿ ಠಾಣೆ ಪೊಲೀಸರು ವಿಚಾರಣೆ ಗೊಳಪಡಿಸಿದ್ದಾರೆ.
View more
Thu, 16 Feb 2023 18:34:10Office Staff
ಬಿಬಿಸಿ ಇಂಡಿಯಾ ವಿರುದ್ಧ ಆದಾಯ ತೆರಿಗೆ (ಐಟಿ) ಇಲಾಖೆಯ ಸರ್ವೇ ಕಾರ್ಯಾಚರಣೆ ಎರಡನೇ ದಿನವಾದ ಬುಧವಾರವೂ ಮುಂದುವರಿದಿದೆ. ಇಲಾಖೆಯ ಅಧಿಕಾರಿಗಳು ವಿದ್ಯುನ್ಮಾನ ಮತ್ತು ಕಾಗದ ರೂಪಗಳಲ್ಲಿರುವ ಸಂಸ್ಥೆಯ ಹಣಕಾಸು ಮಾಹಿತಿಗಳ ಪ್ರತಿಗಳನ್ನು ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ
View more
Wed, 15 Feb 2023 19:20:38Office Staff
ತಾಲೂಕಿನ ಶ್ರೀ ಯಕ್ಷೇಶ್ವರಿ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘ (ರಿ) ಬೆಂಗ್ರೆ ಇದರ ಆಶ್ರಯದಲ್ಲಿ ಇಲ್ಲಿನ ಬೆಂಗ್ರೆ ಶ್ರೀ ಕನ್ನಿಕಾ ದುರ್ಗಾಪರಮೇಶ್ವರಿ ಕ್ರೀಡಾಂಗಣದಲ್ಲಿ ದೇವಾಡಿಗ ಸಮುದಾಯದವರಿಗಾಗಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಕಳದ ಶ್ರೀಹರಿ ತಂಡ ಗೆದ್ದುಕೊಂಡಿದೆ.
View more
Wed, 15 Feb 2023 18:53:23Office Staff
ಅದಾನಿ ಗ್ರೂಪ್ ನ ಸ್ಥಾಪಕ ಹಾಗೂ ಅಧ್ಯಕ್ಷ ಗೌತಮ್ ಅದಾನಿ ಅಮೆರಿಕದ ಹಿಂಡನ್ ಬರ್ಗ್ ರಿಸರ್ಚ್ ವರದಿ ಬಿಡುಗಡೆ ಗೊಂಡಾಗಿನಿಂದ ಕೇವಲ 22 ದಿನಗಳಲ್ಲಿ ತನ್ನ ಅರ್ಧಕ್ಕೂ ಹೆಚ್ಚಿನ ನಿವ್ವಳ ಸಂಪತ್ತನ್ನು (66 ಶತಕೋಟಿ ಡಾ.) ಕಳೆದುಕೊಂಡಿದ್ದು, ಮಂಗಳ ವಾರವೂ ಶೇರು ಮಾರುಕಟ್ಟೆಗಳಲ್ಲಿ ಅದಾನಿ ಕಂಪೆನಿಗಳ ಶೇರುಗಳಲ್ಲಿ ಭಾರೀ ಕುಸಿತ ಮುಂದುವರಿದಿತ್ತು.
View more