Fri, 11 Nov 2022 05:06:11Office Staff
ಉಡುಪಿ : ಜಿಲ್ಲೆಯಲ್ಲಿ ಡಿಸೆಂಬರ್ 8 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಈಗಾಗಲೇ ಪ್ರಕಟಿಸಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳುವುದರ ಜೊತೆಗೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಕೂಡಾ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕ
View more
Thu, 10 Nov 2022 16:30:42Office Staff
ಧಾರವಾಡ : ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿ, ಜನಸಾಮಾನ್ಯರ ಬದುಕು ಸುಂದರ ಆಗಿಸುವಲ್ಲಿ ಕಾನೂನುಗಳ ಪಾತ್ರ ಮಹತ್ವದ್ದಾಗಿದೆ. ನ್ಯಾಯಾಂಗದ ಸೇವೆಗಳನ್ನು ಅರ್ಹರಿಗೆ, ದುರ್ಬಲರಿಗೆ, ಅಸಹಾಯಕರಿಗೆ ತಲುಪಿಸುವಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇದರ ಕಾರ್ಯಚಟುವಟಿಕೆಗಳಿಂದ ನ್ಯಾಯಾಂಗದ ಮೇಲಿನ ವಿಶ್ವಾಸರ್ಹತೆ ಮತ್ತಷ್ಟು ಹೆಚ್ಚಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಅಭಿಪ್ರಾಯಪಟ್ಟರು.
View more
Thu, 10 Nov 2022 16:22:32Office Staff
ಭಟ್ಕಳ: ಅಂಜುಮನ್ ಬಾಲಕಿಯರ ಪ್ರೌಢಶಾಲೆ ಮತ್ತು ಅಂಜುಮನ್ ಹಮೀ-ಎ-ಮುಸ್ಲಿಮೀನ್ ಭಟ್ಕಳ ಅಡಿಯಲ್ಲಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ.
View more
Thu, 10 Nov 2022 16:14:06Office Staff
ಧಾರವಾಡ : ಮತದಾನ ಅತ್ಯಂತ ಪವಿತ್ರವಾದ ಮತ್ತು ಹೆಮ್ಮೆಯ ಕಾರ್ಯ. ಇದನ್ನು ಯಶಸ್ವಿಯಾಗಿ ಪೂರೈಸಲು ಯುವ ಸಮೂಹ ಜನಜಾಗೃತಿ ಮೂಲಕ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಅವರು ಕರ್ನಾಟಕ ಕಾಲೇಜನಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿ ಸಂಯುಕ್ತವಾಗಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಕಾಲೇಜು ರಾಯಭಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತದ ಶ್ರೇಷ್ಠತೆ ಜಗತ್ತಿನಾದ್ಯಂತ ವಿಸ್ತರಿಸಿದೆ. ಇಲ
View more
Thu, 10 Nov 2022 16:09:37Office Staff
ಶಿವಮೊಗ್ಗ : ಭೃಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ 2022 ರ ಅಂಗವಾಗಿ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಜ್ಞಾ ವಿಧಿಯನ್ನು ಭೋದಿಸಿ, ನಂತರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.
View more
Thu, 10 Nov 2022 07:25:35Office Staff
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂಗವಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತಾಲೂಕಾ ಆಡಳಿತ ಸೌಧದಿಂದ ರ್ಯಾಲಿ ಆರಂಭಿಸಿ ಮತ್ತೆ ಪುನಃ ತಾಲೂಕಾ ಆಡಳಿತ ಸೌಧದ ತನಕ ಬಂದು ಮುಕ್ತಾಯಗೊಳಿಸಲಾಯಿತು
View more