Sat, 07 Sep 2024 05:28:28Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆ ನಿಮಿತ್ತ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಸೆ.೧೩ ರಿಂದ ೨೨ ರ ವರೆಗೆ “ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಎಂಬ ಶಿರ್ಷಿಕೆಯಡಿ ಅಭಿಯಾನವನ್ನು ನಡೆಸುತ್ತಿದ್ದು ಯುವ ಜನರಿಗಾಗಿ ಉ.ಕ ಜಿಲ್ಲಾ ಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಿದೆ.
View more
Fri, 06 Sep 2024 05:07:54Office Staff
ಅಂಕೋಲಾ: ನಾನು ಸೇವೆಯಿಂದ ನಿವೃತ್ತನಾಗಿದ್ದೇನೆಯೇ ಹೊರತು ದಣಿದುಕೊಂಡಿಲ್ಲ (I am retired but not tired) ಎಂದು ಉ.ಕ. ಜಿಲ್ಲೆಯ ದಾಂಡೇಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 40ವರ್ಷಗಳ ಕಾಲಾ ಶಿಕ್ಷಕನಾಗಿ ಸೇವೆಸಲ್ಲಿ 2000ನೇ ಇಸ್ವಿಯಲ್ಲಿ ನಿವೃತ್ತರಾಗಿರುವ ಅಂಕೋಲಾದ ಬಬ್ರುವಾಡ ನಿವಾಸಿ ಶೇಖ್ ಅಲಿ ಮುಹಮ್ಮದ್ ಸ್ವಾಲೇಹ್ ಹೇಳಿದ್ದಾರೆ.
View more
Fri, 06 Sep 2024 03:57:41Office Staff
ಮೃತಪಟ್ಟಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಶಾಲಾ ಬಸ್ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
View more
Fri, 06 Sep 2024 02:53:05Office Staff
ಭಟ್ಕಳ: ಸರ್ಕಾರದ ಪರಿಗಣನೆಯಲ್ಲಿರುವ ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ದೇಶಾದ್ಯಂತ ಮುಸ್ಲಿಮರು ವಿರೋಧಿಸುತ್ತಿದ್ದು ಉದ್ದೇಶಿತ ತಿದ್ದುಪಡಿಗಳು ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಭಟ್ಕಳದ ಅನಿವಾಸಿ ಭಾರತೀಯರ ಸಂಸ್ಥೆಯಾಗಿರುವ ರಾಬಿತಾ ಸೂಸೈಟಿ ಇದನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಭಾರತದ ಸಂವಿಧಾನದಲ್ಲಿ ನೀಡಲಾದ ಧಾರ್ಮಿಕ ಸ್ವಾತಂತ್ರ್ಯದ ಖಾತರಿಯ ಉಲ್ಲಂಘನೆ ಎಂದು ಹೇಳಿದೆ.
View more
Fri, 06 Sep 2024 01:46:48Office Staff
ಭಟ್ಕಳ: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಮಾನವನ ವಿಕೃತಿ ನಲುಗಿದ ಪ್ರಕೃತಿ ಎಂಬ ವಿಷಯದ ಕುರಿತು ಆಯೋಜಿಸಿದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಸಾಹಿತ್ಯ ಇಲ್ಲಿನ ಕಮಲಾವತಿ ರಾಮನಾಥ ಶಾನಭಾಗ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ವಿತರಿಸಲಾಯಿತು. ತಹಸೀಲ್ದಾರ ನಾಗರಾಜ ನಾಯ್ಕಡ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನ
View more
Fri, 06 Sep 2024 01:36:17Office Staff
ಕಾರವಾರ: ದೇಶದ ಅಭಿವೃದ್ಧಿ ರಾಜಕಾರಣಿಗಳಿಂದ, ಬೇರೆ ಬೇರೆ ವ್ಯವಸ್ಥೆಯಿಂದ ಆಗಿದೆ ಎಂದು ಅಂದುಕೊAಡಿದ್ದರೆ ಅದು ತಪ್ಪು, ದೇಶದ ಅಭಿವೃದ್ಧಿಗೆ ನಿಜವಾಗಿಯೂ ಕಾರಣರಾದವರು ಶಿಕ್ಷಕರು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಹೇಳಿದರು.
View more
Thu, 05 Sep 2024 03:33:47Office Staff
ಕಾರವಾರ : ಸೆಪ್ಟಂಬರ್ 15 ರ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರುವರೆಗೆ 260 ಕಿಮೀ ಉದ್ದದ ಮಾನವ ಸರಪಳಿ ರಚಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಸಮಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಸೂಚನೆ ನೀಡಿದರು.
View more
Thu, 05 Sep 2024 00:50:50Office Staff
ಬಂಗೋಡಿ ಕಿರಿಯ ಪ್ರಾಥಕ ಶಾಲೆಯಲ್ಲಿ ಏಕೋಪಾಧ್ಯಾಯ ಶಿಕ್ಷಕರಾಗಿ 8 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು, ಮಾರಾಟಿ ಭಾಷಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಉತ್ತಮ ಶಿಕ್ಷಣವನ್ನು ಒದಗಿಸಲು ಅವರು ಮಾಡಿದ ಶ್ರಮವು ವಿಶಿಷ್ಟವಾಗಿದೆ. ಆ ನಂತರ, ಗೊರಟೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತು ಭಟ್ಕಳದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಪ್ರಾಥಮಿಕ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ 6 ವರ್ಷಗಳಿಂದ, ಅವರು ಹೊನ್ನೆಮಡಿಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿ
View more
Wed, 04 Sep 2024 14:10:59Office Staff
ಕಾರವಾರ : ಕಾರವಾರ ಶೈಕ್ಷಣಿಕ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ ಐದರಂದು ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
View more