Sat, 09 Jul 2022 13:53:24Office Staff
ಬೆಂಗಳೂರು : ಸಾಧ್ಯತೆಗಳ ನಗರವಾಗಿರುವ ಬೆಂಗಳೂರು, ದೇಶದಲ್ಲೇ, ವಿಮಾನ ನಿರ್ಮಾಣಕ್ಕೆ ಬೇಕಾಗುವ ಅಗತ್ಯಗಳನ್ನು ಪೂರೈಸುವ ಪ್ರಮುಖ ತಾಣವಾಗಿದ್ದು, ಅತಿ ಶೀಘ್ರದಲ್ಲಿಯೇ ಪೂರ್ಣಪ್ರಮಾಣದ ವಿಮಾನ ನಿರ್ಮಾಣ ಮಾಡುವ ಕಾರ್ಯಕ್ಕೂ ಸಹ ಬೆಂಗಳೂರು ಸಾಕ್ಷಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಐಎಡಿಬಿ ಪ್ರದೇಶದಲ್ಲಿ ಸಫ್ರಾನ್ ಗ್ರೂಪ್ ಹಾಗೂ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಆಯೋಜಿಸಿರು
View more
Sat, 09 Jul 2022 13:48:29Office Staff
ಮಂಗಳೂರು : ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ತಾಕೀತು ಮಾಡಿದರು.
View more
Sat, 09 Jul 2022 13:43:11Office Staff
ಮಂಗಳೂರು : ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.
View more
Sat, 09 Jul 2022 13:28:59Office Staff
ಉಡುಪಿ : ಪ್ರಸಕ್ತ ಮಳೆಗಾಲದಲ್ಲಿ ಯಾವುದೇ ಜೀವ ಹಾಗೂ ಜಾನುವಾರು ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಅವಘಢಗಳು ನಡೆಯದಂತೆ ತಪ್ಪಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು.
View more
Sat, 09 Jul 2022 13:23:04Office Staff
ಉಡುಪಿ : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರ
View more
Sat, 09 Jul 2022 13:16:28Office Staff
ಭಟ್ಕಳ ತಾಲೂಕಿನಲ್ಲಿ ಗುರುವಾರದಿಂದ ಸತತವಾಗಿ ಸುರಿಯುತ್ತಿದ್ದ ಮಳೆ ತೀವ್ರಗೊಂಡ ಪರಿಣಾಮ ಅರ್ಧ ಭಟ್ಕಳ ತಾಲೂಕು ನೀರಿನಲ್ಲಿ ಮುಳುಗಿ ಹೋಗಿದೆ.
View more