Thu, 30 Jun 2022 02:56:52Office Staff
ಭಾರತೀಯ ವಾಯುಪಡೆಯು ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
View more
Thu, 30 Jun 2022 02:43:47Office Staff
ತಾಲೂಕಿನ ತೆಂಗಿನಗುಂಡಿ ಬಂದರು ಜಟ್ಟಿಗೆ ಹೊಂದಿಕೊಂಡ ಕಾಂಕ್ರೀಟ್ ಕುಸಿತದ ಕುರಿತಂತೆ ಅಗತ್ಯ ಮಾಹಿತಿ ಪಡೆಯಲಾಗಿದ್ದು, ಪ್ರಸಕ್ತವಾಗಿ ಜಟ್ಟಿ ವಿನ್ಯಾಸದ ಬಗ್ಗೆ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಂದರು ಹಾಗೂ ಮೀನುಗಾರಿಕಾ ಇಲಾಖೆಯ ಸಚಿವ ಎಸ್.ಅಂಗಾರ ಹೆಳಿದ್ದಾರೆ.
View more
Thu, 30 Jun 2022 02:08:13Office Staff
ಭಟ್ಕಳ ಪುರಸಭಾ ಕಚೇರಿಯ ಮುಂದೆ ಕನ್ನಡ, ಇಂಗ್ಲೀಷ್ನೊಂದಿಗೆ ಉರ್ದು ಭಾಷಾ ಬಳಕೆಗೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದವನ್ನು ಜಿಲ್ಲಾಧಿಕಾರಿಗಳ ಅಂಗಳಕ್ಕೆ ಕೊಂಡೊಯ್ಯಲು ತಾಲೂಕಾಡಳಿತ ತೀರ್ಮಾನಿಸಿದ್ದು, ಜಿಲ್ಲಾಧಿಕಾರಿಗಳ ಆದೇಶದನ್ವಯ ಮುಂದಿನ ಕ್ರಮ ಜರುಗಿಸಲು ಸಿದ್ಧತೆ ನಡೆದಿದೆ.
View more
Wed, 29 Jun 2022 04:51:07Office Staff
ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏ
View more
Wed, 29 Jun 2022 04:45:51Office Staff
ಶಿವಮೊಗ್ಗ : ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನ ಒಳಗೊಂಡ ವಸತಿ ಸಮುಚ್ಛಯವನ್ನು ನರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ರಾಜ್ಯ ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್ ಅವರು ಹೇಳಿದರು.
View more
Wed, 29 Jun 2022 04:39:52Office Staff
ಧಾರವಾಡ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ದೌರ್ಜನ್ಯಕ್ಕೊಳಗಾಗಿ ರಕ್ಷಣೆ ಕೋರಿ ಬರುವ ಸಂತ್ರಸ್ತರ ದೂರುಗಳನ್ನು ಪೊಲೀಸರು ಆದ್ಯತೆ ಮೇಲೆ ದಾಖಲಿಸಿಕೊಂಡು ನಿಗದಿತ ಅವಧಿಯೊಳಗೆ ಆರೋಪ ಪಟ್ಟಿ ಸಲ್ಲಿಸಿ, ನ್ಯಾಯ ಒದಗಿಸಬೇಕು. 50 ಲಕ್ಷ ರೂ.ಒಳಗಿನ ಎಲ್ಲ ಕಾಮಗಾರಿಗಳಲ್ಲಿ ಎಸ್.ಸಿ ಹಾಗೂ ಎಸ್.ಟಿ ಗುತ್ತಿಗೆದಾರರಿಗೆ ಮೀಸಲಾತಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗು
View more
Wed, 29 Jun 2022 04:17:31Office Staff
ಕುಮಟಾ : ಪ್ರಯಾಣಿಕರ ಬ್ಯಾಗ್ನಿಂದ ಚಿನ್ನಾಭರಣ, ಹಣ ಎಗರಿಸಿದ್ದ ಮೂವರು ಚಾಲಾಕಿ ಕಳ್ಳರನ್ನ ಕುಮಟಾ ಪೊಲೀಸರು ಬಂಧಿಸಿದ್ದಾರೆ.
View more