Sun, 12 Jun 2022 14:59:10Office Staff
ಪ್ರವಾದಿ ಮುಹಮ್ಮದ್ ಅವರ ನಿಂದನೆ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿ ಉತ್ತರಪ್ರದೇಶದ ವಿವಿಧ ಜಿಲ್ಲೆಗಳಿಂದ ಒಟ್ಟು 227 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
View more
Sun, 12 Jun 2022 13:56:46Office Staff
ಸಬ್ಸಿಡಿಗಳನ್ನು ನೀಡುವುದ ರಿಂದ ಆರ್ಥಿಕತೆಯು ವೇಗ ಪಡೆಯುತ್ತದೆ. ಎಂಬುದು ಅರ್ಥಶಾಸ್ತ್ರ ಗೊತ್ತಿರುವ ಪ್ರತಿಯೊ ಬರಿಗೂ ಅರ್ಥವಾಗುತ್ತದೆ. ಆದರೆ ಮೋದಿ ಸರಕಾರ ಮತ್ತು ಆ ಸರಕಾರದ ಹಿಂದೆ ಇರುವ ಆರೆಸೆಸ್ ಪ್ರಣೀತ ಜನರಿಗೆ ಇದು ಅರ್ಥವಾಗುತ್ತಿಲ್ಲ ಅಥವಾ ಅವರು ಉದ್ದೇಶಪೂರ್ವಕವಾಗಿ ಜನರ ಕೈಯಲ್ಲಿ ಹಣ ಇರಬಾರದು ಎಂದು ತೀರ್ಮಾನಿಸಿಯೇ ಯೋಜನೆಗಳನ್ನು ರೂಪಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ
View more
Sun, 12 Jun 2022 13:30:18Office Staff
ಪ್ರವಾದಿ ಮುಹಮ್ಮದ್ ಅವರ ಕುರಿತು ನಿಂದನಾತ್ಮಕ ಹೇಳಿಕೆ ನೀಡಿ ಅಮಾನತು ಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ವಿರುದ್ದ ಶುಕ್ರವಾರ ರಾಂಚಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
View more
Sun, 12 Jun 2022 04:36:19Office Staff
ಧಾರವಾಡ : ಭಾರತ ಚುನಾವಣಾ ಆಯೋಗವು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2022 ನೇದ್ದನ್ನು ಘೊಷಿಸಿದ್ದು ಜೂನ್ 13 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಜರುಗಲಿದ್ದು, ಸದರಿ ಮತದಾನಕ್ಕೆ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವ
View more