Thu, 19 May 2022 13:23:21Office Staff
ಕಾರವಾರ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಕೂಲಿಕಾರರು ಆಕಸ್ಮಿಕವಾಗಿ ಮೃತರಾದರೆ ಅಥವಾ ಭಾಗಶಃ ಹಾಗೂ ಶಾಶ್ವತ ಅಂಗವೈಕಲ್ಯತೆಗೆ ಒಳಗಾದರೆ ಅಂತಹವರಿಗೆ 2 ಲಕ್ಷ ರೂ ಪರಿಹಾರವನ್ನು ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಮತ್ತು ಪಂಚಾಯತ್ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಜಿಲ್ಲಾ ಪಂಚಾಯತ್ನ ಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರು
View more
Thu, 19 May 2022 13:11:38Office Staff
ಕಾರವಾರ : ಕೆಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಕೆನರಾ ಬ್ಯಾಂಕ್ ಜಂಟಿ ಸಹಯೋಗದಲ್ಲಿ 10 ದಿನಗಳ ಪೇಪರ್ ಕವರ್ ಬ್ಯಾಗ ಮತ್ತು ಪೇಪರ ಲಕೋಟೆ ತಯಾರಿಕಾ ತರಬೇತಿ, 10 ದಿನಗಳ ಫಾಸ್ಟ್ ಫುಡ್ ತರಬೇತಿ, 13 ದಿನಗಳ ಸಿ.ಸಿ ಕ್ಯಾಮರಾ ದುರಸ್ತಿ ಮತ್ತು ಅಳವಡಿಕೆ ತರಬೇತಿ, ಹಾಗೂ 30 ದಿನಗಳ ಎಲೆಕ್ಟ್ರಿಕ್ ಮೋಟರ್ ರಿರ್ವಂಡಿಂಗ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯನ್ನು ಉಚಿತ ಊಟ ವಸತಿಯೊಂದಿಗೆ ನೀಡಲಾಗುವುದು. ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ಕಾಮರ್ಸ್
View more
Thu, 19 May 2022 07:34:42Office Staff
ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ರಂತಹ ರಾಷ್ಟ್ರ ಪ್ರೇಮಿಗಳ ಅಧ್ಯಾಯಗಳನ್ನು ಕಿತ್ತು ಹಾಕಿ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಪಾತ್ರವೂ ಇರದ ಹೆಡಗೆವಾರ್ ರಂತಹ ಜಾತಿವಾದಿಗಳನ್ನು ಸೇರಿಸಿರುವುದರ ವಿರುದ್ಧ ದಿಲ್ಲಿ ಮುಖ್ಯಮಂತ್ರಿ ಕೇಜ್ರವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್, ಜೆಡಿಎಸ್ ನಾಯಕ ಎಚ್.ಡಿ. ಕುಮಾರ ಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ
View more
Wed, 18 May 2022 13:16:26Office Staff
ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಶಾಲೆಯಲ್ಲಿ ತ್ರಿಶೂಲ ದೀಕ್ಷೆ, ಗನ್ ತರಬೇತಿ ನೀಡಿದ್ದು ಯಾರು? ಯಾವ ಸಂಘಟನೆ? ಅದಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಖಾರವಾಗಿ ಪ್ರಶ್ನಿಸಿದೆ
View more
Wed, 18 May 2022 12:32:46Office Staff
ಕಾರವಾರ: ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯ ಆಯೋಜನೆಯಲ್ಲಿ ನಗರದ ಮಾಲಾದೇವಿ ಮೈದಾನದಲ್ಲಿ 'ಮೀಡಿಯಾ ಕಪ್-2022' ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್ಗೆ ನಗರಸಭಾ ಅಧ್ಯಕ್ಷ ಡಾ. ನಿತೀನ್ ಪಿಕಳೆ ಹಾಗೂ ನೇತ್ರಾಣಿ ಅಡ್ವೇಂಚರ್ ಮಾಲೀಕ ಗಣೇಶ ಹರಿಕಂತ್ರ ಮಂಗಳವಾರ ಚಾಲನೆ ನೀಡಿದರು.
ಪಂದ್ಯಾವಳಿ ಉದ್ಘಾಟಿಸಿದ ನಗರಸಭಾ ಅಧ್ಯಕ್ಷ ನಿತೀನ ಪಿಕಳೆ ಮಾತನಾಡಿ ಪ್ರತಿನಿತ್ಯ ಪತ್ರಿಕೋದ್ಯಮದ ಕೆಲಸದ ನಿರ್ವಹಣೆಯಲ್ಲಿ ನಿರತರಾಗಿರುತ್ತಿದ್ದ ಪತ್ರಕರ್ತರು ಇಂಥಹ ಕ್ರೀಡಾ ಚಟುವಟಿಕೆಗಳಿಂದ ಕೊಂಚ
View more
Wed, 18 May 2022 07:27:23Office Staff
ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ಬಜರಂಗದಳ ನಡೆಸಿದ ಬಂದೂಕು ತರಬೇತಿಯಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿಪಕ್ಷನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
View more