Mon, 05 Aug 2024 02:31:28Office Staff
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು.
View more
Mon, 05 Aug 2024 01:59:42Office Staff
ತೋಟ ನೋಡಿಕೊಳ್ಳಲೆಂದು ಬಂದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗಂಡ ಹೆಂಡಿರ ಕುಟುಂಬದಲ್ಲಿ ಕಲಹ ನಡೆದು ಪತಿ ಪತ್ನಿಯ ಕುತ್ತಿಗೆಗೆ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಸಂಭ್ರಮಿಸಿದ ಹೇಯ ಘಟನೆ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ರೂರಿನಲ್ಲಿ ನಡೆದಿದೆ.
View more
Mon, 05 Aug 2024 01:46:42Office Staff
ಕರ್ನಾಟಕ ವಿಶ್ವವಿದ್ಯಾಲಯ 2023 ರಲ್ಲಿ ನಡೆದ ಬಿ.ಬಿ.ಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ವೃಂದಾ ಆರ್ ಜೋಗಿ ಶೇ 91.89 ಅಂಕ ಪಡೆದು ಕರ್ನಾಟಕ ವಿಶ್ವವಿದ್ಯಾಲಯದ ಬಿಬಿಎ ವಿಭಾಗದಲ್ಲಿ ದ್ವಿತೀಯ ರ್ಯಾಂಕ್ ಪಡೆದಿರುತ್ತಾರೆ.
View more
Mon, 05 Aug 2024 00:21:22Office Staff
ದಿಲ್ಲಿಯ ಕೇಂದ್ರ ನಾಯಕತ್ವದ ಮಧ್ಯಪ್ರವೇಶದ ಬಳಿಕ ಶಮನಗೊಂಡಿದ್ದ ಉತ್ತರ ಪ್ರದೇಶ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯಗಳು ಈಗ ಮತ್ತೊಮ್ಮೆ ಗರಿಗೆದರಿವೆ.
View more
Sun, 04 Aug 2024 21:57:22Office Staff
ಭಟ್ಕಳ: ಶಾಲಾ ಮಕ್ಕಳ ಸುರಕ್ಷತೆಗೆ ಆಧ್ಯತೆ: ಉ.ಕ. ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಇಲ್ಲಿನ ಜಿಲ್ಲಾಧಿಕಾರಿಗಳು ರಜೆ ನೀಡುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಜಾ ದಿನಗಳನ್ನು ಮುಂದೆ ಯಾವ ರೀತಿಯಾಗಿ ಸರಿದೂಗಿಸಬಹುದು ಎಂಬುದರ ಕುರಿತು ಶಿಕ್ಷಣ ಇಲಾಖೆ ನಿರ್ಧರಿಸಿ ಕ್ರಮ ಕೈಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹ
View more
Sat, 03 Aug 2024 17:43:41Office Staff
ಭಾರೀ ಭೂಕುಸಿತಗಳು ಸಂಭವಿಸಿದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಾಲ್ಕನೇ ದಿನವಾದ ಶುಕ್ರವಾರವೂ ಮುಂದುವರಿದಿದ್ದು ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಲಾಗಿದೆ
View more
Sat, 03 Aug 2024 04:07:59Office Staff
ಭಟ್ಕಳ: ೨೫ ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜುಲೈ ೩೧ ರಂದು ಸೇವಾ ನಿವೃತ್ತಿ ಹೊಂದಿದ ಭಟ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಹಾಗೂ ಅವರ ಧರ್ಮಪತ್ನಿ ಸುಭದ್ರ ಮೊಗೇರ್ ರನ್ನು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಭಟ್ಕಳ ಶಾಖೆಯಿಂದ ಮುರುಢೇಶ್ವರದ ಬಸ್ತಿಯ ಅವರ ಸ್ವಗೃಹದಲ್ಲಿ ಶುಕ್ರವಾರ ಗೌರವಿಸಿ ಅಭಿನಂದನಾ ಪತ್ರವನ್ನು ಅರ್ಪಿಸಲಾಯಿತು.
View more