Fri, 10 May 2024 13:11:35Office Staff
ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ಎಂದಿನಂತೆ ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ ಫಲಿತಾಂಶವು ಶೇ.81.11ರಷ್ಟು ಇದ್ದು, ಬಾಲಕರು ಶೇ.65.90ರಷ್ಟು ಮಾತ್ರ ಉತ್ತೀರ್ಣರಾಗಿದ್ದಾರೆ
View more
Fri, 10 May 2024 13:01:21Office Staff
ಚುನಾವಣಾ ಸಿಬ್ಬಂದಿ ಮತ್ತು ವಿದ್ಯುನ್ಮಾನ ಮತದಾನ ಯಂತ್ರ (ಇವಿಎಂ)ಗಳನ್ನು ಸಾಗಿಸುತ್ತಿದ್ದ ಬಸ್ಗೆ ಬೆಂಕಿ ಹತ್ತಿಕೊಂಡ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೆಲವು ಇವಿಎಂಗಳಿಗೆ ಹಾನಿಯುಂಟಾಗಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.
View more
Fri, 10 May 2024 01:05:03Office Staff
ಭಾವನಾ ಹಾಗೂ ಹರ್ಷಾನ್ ಶೇ. 98.88 ಅಂಕ ಪಡೆಯುವುದರ ಮೂಲಕ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದರು. ಉಳಿದಂತೆ ಅಂಜುಮನ್ ಬಾಲಕೀಯರ ಪ್ರೌಢಶಾಲೆ ವಿದ್ಯಾರ್ಥಿಗಳಾದ ಮೈಮುನಾ ಅಜಾಯಿಬ್ ಶೇ.98.72, ಫಾತಿಮಾ ರಿಹಾ ಶೇ. 98.24, ಫಾತಿಮಾ ಸೆರಾ ಗಂಗಾವಳಿ ಶೇ. 98.08, ಸ.ಪ್ರೌ.ಶಾಲೆ ತೆಂಗಿನ ಗುಂಡಿಯ ವಿದ್ಯಾರ್ಥಿ ಮನೋಜ್ ಭೈರಾ ಮೊಗೇರ್ ಶೇ. 97.92 ಹಾಗೂ ಕಿತ್ತೂರು ರಾಣಿ ಚೆನ್ನಮ್ಮಾ ವಸತಿ ಶಾಲೆಯ ನಯನಾ ಗೊಂಡ ಶೇ. 97.92 ಫಲಿತಾಂಶ ಪಡೆದುಕೊಂಡಿದ್ದಾರೆ.8 ಸರ್ಕಾರಿ ಪ್ರೌಢಶಾಲೆಗಳು,
View more
Fri, 10 May 2024 01:01:27Office Staff
ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5 ನೇ ಸ್ಥಾನ (ಕಳೆದ ಬಾರಿ 12 ನೇ ಸ್ಥಾನ) ಪಡೆದಿದ್ದು, ಶೇ.86.54 ಫಲಿತಾಂಶ ಬಂದಿದೆ, ಪರೀಕ್ಷೆಗೆ ಹಾಜರಾದ 9,842 ವಿದ್ಯಾರ್ಥಿಗಳಲ್ಲಿ 8,517 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಶಿರಸಿ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 8 ನೇ ಸ್ಥಾನ (ಕಳೆದ ಬಾರಿ 23 ನೇ ಸ್ಥಾನ) ಪಡೆದಿದೆ
View more
Thu, 09 May 2024 23:17:28Office Staff
ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. 88.67 ಅಂಕಗಳೊಂದಿಗೆ ಶಿವಮೊಗ್ಗ ತೃತೀಯ, 88.67 ಅಂಕಗಳೊಂದಿಗೆ ಕೊಡಗು ನಾಲ್ಕನೇ ಹಾಗೂ ಶೇ.86.54 ಅಂಕಗಳೊಂದಿಗೆ ಉತ್ತರಕನ್ನಡ ಜಿಲ್ಲೆ ಐದನೇ ಸ್ಥಾನದಲ್ಲಿದೆ. ಒಟ್ಟಾರೆ ಯಶಸ್ಸಿನ ಶೇಕಡಾವಾರು ಪ್ರಮಾಣದಲ್ಲಿ, ಯಾದಗಿರಿ ಜಿಲ್ಲೆ 50.59% ನೊಂದಿಗೆ ಕೊನೆಯ ಹಂತದಲ್ಲಿದೆ. ಶಿರಸಿ ಶಿಕ್ಷಣ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.84.64.
View more
Tue, 07 May 2024 23:22:13Office Staff
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆ ಶೇ 54.20ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ.
View more
Mon, 06 May 2024 23:13:02Office Staff
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ಮೆಕ್ಯಾನಿಕಲ್), ಜುರೈಫ್ ಅಹ್ಮದ್ ಮತ್ತು ಮೊಹಮ್ಮದ್ ಮೀರಾನ್ ಮೊಹ್ತಿಶಾಮ್ (2ನೇ ವರ್ಷದ ಎಲೆಕ್ಟ್ರಾನಿಕ್ಸ್) , ಎಂಐಟಿ ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ನಲ್ಲಿ ಭಾಗವಹಿಸಿ ಚಾಂಪಿಯನ್ಶಿಪ್ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
View more